ಶುಕ್ಲಾಂಬರಧರಂ ವಿಷ್ಣುಂ ಶಶಿ ವರ್ಣಂ ಚತುರ್ರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪಶಾಂತಯೇತ್
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದ ವರ ಪಾಲಿನ ಕಲ್ಪ ತರು ನೀನೆ
ಭಾದ್ರಪದ ಶುಕ್ಲದಾ ಚೌತಿ ಯಂದು
ನೀ ಮನೆ ಮನೆಗೂ ದಯ ಮಾಡಿ ಹರಸು ಎಂದು
ನಿನ್ನ ಸನ್ನಿಧಾನದಿ ತಲೆ ಬಾಗಿ ಕೈಯ್ಯ ಮುಗಿದು
ಬೇಡುವಾ ಭಕ್ತರಿಗೆ ನೀ ದಯಾ ಸಿಂಧು
ಈರೇಳು ಲೋಕದ ಅಣುವಣುವಿನಾ
ಇಹ ಪರದಾ ಸಾಧನಕೆ ನೀ ಕಾರಣ
ನಿನ್ನೊಲು ಮೆನೋಟದಾ ಒಂದು ಹೊನ್ನ ಕಿರಣಾ
ನೀವಿದರೆ ಸಾಕಯ್ಯಾ ಜನ್ಮ ಪಾವನ
ಪಾರ್ವತಿ ಪರ ಶಿವನಾ ಪ್ರೇಮ ಪುತ್ರನೆ
ಪಾಲಿಸುವಾ ಪರ ದೈವಾ ಬೇರೆ ಕಾಣೆ
ಪಾಪದ ಪಂಕದಲಿ ಪದುಮ ಎನಿಸು ಎನ್ನ
ಪಾದ ಸೇವೆ ಒಂದೇ ಧರ್ಮ ಸಾಧನ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪಶಾಂತಯೇತ್
ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದ ವರ ಪಾಲಿನ ಕಲ್ಪ ತರು ನೀನೆ
ಭಾದ್ರಪದ ಶುಕ್ಲದಾ ಚೌತಿ ಯಂದು
ನೀ ಮನೆ ಮನೆಗೂ ದಯ ಮಾಡಿ ಹರಸು ಎಂದು
ನಿನ್ನ ಸನ್ನಿಧಾನದಿ ತಲೆ ಬಾಗಿ ಕೈಯ್ಯ ಮುಗಿದು
ಬೇಡುವಾ ಭಕ್ತರಿಗೆ ನೀ ದಯಾ ಸಿಂಧು
ಈರೇಳು ಲೋಕದ ಅಣುವಣುವಿನಾ
ಇಹ ಪರದಾ ಸಾಧನಕೆ ನೀ ಕಾರಣ
ನಿನ್ನೊಲು ಮೆನೋಟದಾ ಒಂದು ಹೊನ್ನ ಕಿರಣಾ
ನೀವಿದರೆ ಸಾಕಯ್ಯಾ ಜನ್ಮ ಪಾವನ
ಪಾರ್ವತಿ ಪರ ಶಿವನಾ ಪ್ರೇಮ ಪುತ್ರನೆ
ಪಾಲಿಸುವಾ ಪರ ದೈವಾ ಬೇರೆ ಕಾಣೆ
ಪಾಪದ ಪಂಕದಲಿ ಪದುಮ ಎನಿಸು ಎನ್ನ
ಪಾದ ಸೇವೆ ಒಂದೇ ಧರ್ಮ ಸಾಧನ
No comments:
Post a Comment